ಬೆಳಗಾವಿ ರಾಜಕಾರಣಕ್ಕೆ ಡಿ.ಕೆ. ಶಿವಕುಮಾರ್ ಎಂಟ್ರಿ ಇಂದಾಗಿ ಸಿಡಿದೆದ್ದಿರುವ ರಮೇಶ್ ಜಾರಕಿಹೊಳಿ ಡಿ.ಕೆ. ಶಿವಕುಮಾರ್ಗೆ ಮೇಲಿಂದ ಮೇಲೆ ಠಕ್ಕರ್ ಕೊಡ್ತಿದ್ದಾರೆ. ನಿನ್ನೆಯಷ್ಟೇ, ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದ ಸಾಹುಕಾರ್ ಈಗ ಮತ್ತೆ ಸುದ್ದಿಗೋಷ್ಟಿ ಕರೆದು ಡಿಸಿಎ ಗೆ ಸವಾಲು ಹಾಕಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.