ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.