ADVERTISEMENT

ಬೆಳಗಾವಿಯಲ್ಲಿ ಗಣರಾಜ್ಯೋತ್ಸವ ಆಚರಣೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 4:37 IST
Last Updated 26 ಜನವರಿ 2023, 4:37 IST
   

ಬೆಳಗಾವಿ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ‌ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಧ್ವಜಾರೋಹಣ ನೆರವೇರಿಸಿದರು.

ವಿವಿಧ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು, ಪೊಲೀಸ್ ತುಕಡಿಗಳು ಆಕರ್ಷಕ ಪಥಸಂಚಲನ ನಡೆಸಿದವು.

ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ಉತ್ತರ ವಲಯ ಐಜಿಪಿ ಸತೀಶಕುಮಾರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ ಇತರರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.