ಬೆಳಗಾವಿಯ ನಂದಗಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಆತನ 6 ಜನ ಸಹಚರರನ್ನು ಗಲ್ಲಿಗೇರಿಸಿದ ಮರವಿದು. ಬ್ರಿಟಿಷ್ ಸರ್ಕಾರ 1831ರ ಜನವರಿ 26 ರಂದು ಸಂಗೊಳ್ಳಿ ರಾಯಣ್ಣ ಸೇರಿ ಏಳು ಜನರನ್ನು ಇದೇ ಮರಕ್ಕೆ ಏಕಕಾಲಕ್ಕೆ ಬಹಿರಂಗವಾಗಿ ಗಲ್ಲಿಗೇರಿಸಿತು. ಇಲ್ಲಿಗೆ 193 ವರ್ಷಗಳು ಕಳೆದರೂ ಮರವು ಗಟ್ಟಿಯಾಗಿ ನಿಂತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.