ADVERTISEMENT

ಪರೀಕ್ಷಾ ಪೆ ಚರ್ಚಾ: ಸಂದೀಪ ಆಯ್ಕೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2020, 14:17 IST
Last Updated 7 ಜನವರಿ 2020, 14:17 IST
ಸಂದೀಪ
ಸಂದೀಪ   

ಖನಗಾಂವ (ಬೆಳಗಾವಿ ಜಿಲ್ಲೆ): ಪ್ರಧಾನಿ ನರೇಂದ್ರ ಮೋದಿ ಅವರು ಶಾಲಾ ಮಕ್ಕಳೊಂದಿಗೆ ಜ. 20ರಂದು ನಡೆಸಲಿರುವ ‘ಪರೀಕ್ಷಾ ಪೆ ಚರ್ಚಾ’ ಸಂವಾದದಲ್ಲಿ ಪಾಲ್ಗೊಳ್ಳಲು ಗೋಕಾಕ ತಾಲ್ಲೂಕಿನ ಖನಗಾಂವದ ಸರ್ಕಾರಿ ಆದರ್ಶ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿ ಸಂದೀಪ ಶಂ. ಕಡಿ ಆಯ್ಕೆಯಾಗಿದ್ದಾರೆ.

ಅವರನ್ನು ಗೋಕಾಕ ಬಿಇಒ ಜಿ.ಬಿ. ಬಳಗಾರ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT