ಶ್ರೀನಿವಾಸ ಕುಲಕರ್ಣಿ
ಬೆಳಗಾವಿ: ನಗರದ ಸ್ವಾಮಿನಾಥ ಕಾಲೊನಿ ನಿವಾಸಿ, ಲೇಖಕ, ಸಂಶೋಧಕ, ನಿವೃತ್ತ ಪ್ರಾಚಾರ್ಯ ಡಾ.ಶ್ರೀನಿವಾಸ ಕುಲಕರ್ಣಿ (68) ಅನಾರೋಗ್ಯದಿಂದ ಮಂಗಳವಾರ ನಿಧನರಾದರು.
ಅವರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ.
ಅವರ ಅಭಿನಂದನಾ ಗ್ರಂಥ ‘ಶ್ರೀನಿಧಿ’ ಈಚೆಗೆ ಬಿಡುಗಡೆ ಆಗಿತ್ತು.
ಅಂತ್ಯಕ್ರಿಯೆ ಜ.26ರಂದು ಬೆಳಿಗ್ಗೆ 8ಕ್ಕೆ ನಗರದ ಶಹಾಪುರ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.