ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯ್ತಿ ಚಾವಣಿಯಲ್ಲಿ ಅಳವಡಿಸಿರುವ ಸೌರ ವಿದ್ಯುತ್ ಘಟಕವನ್ನು ಇಂಧನ, ಕನ್ನಡ ಹಾಗೂ ಸಂಸ್ಕೃತಿ ಸಚಿವ ವಿ. ಸುನೀಲ್ಕುಮಾರ್ ಶುಕ್ರವಾರ ವೀಕ್ಷಿಸಿದರು.
ಘಟಕ ಕಾರ್ಯವೈಖರಿ ಹಾಗೂ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ತಗ್ಗಿರುವುದರ ಕುರಿತು ಮಾಹಿತಿ ಪಡೆದರು. ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್ ಮಾಹಿತಿ ನೀಡಿದರು.
ಶಾಸಕ ಅನಿಲ ಬೆನಕೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.