ಮುನವಳ್ಳಿ: ಕಟಕೋಳ ಗ್ರಾಮದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮುಖ್ಯ ಸಚೇತಕ ಅಶೋಕ ಪಟ್ಟಣ ಹಾಗೂ ರಾಯಪ್ಪ ಕತ್ತಿ ಅವರ ಪ್ರಾಯೋಜಕತ್ವದಲ್ಲಿ ರಾಜ್ಯಮಟ್ಟದ ತೆರೆಬಂಡಿ ಸ್ಪರ್ಧೆ ಮೇ 29 ರಂದು ಯರಗಟ್ಟಿ ರಸ್ತೆಯಲ್ಲಿ ನಡೆಯಲಿದೆ.
ವಿಜೇತರಿಗೆ ಪ್ರಥಮ ₹50,000, ದ್ವಿತೀಯ ₹40,000, ತೃತೀಯ ₹30,000 ಬಹುಮಾನ ನೀಡಲಾಗುವುದು.
ಆಸಕ್ತರು ಬಾಗವಹಿಸಲು 8970538546, 8073897264 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.