ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಸಂಜೆಯಿಂದ ರಾತ್ರಿವರೆಗೂ ಗುಡುಗು, ಮಿಂಚು ಸಹಿತ ಜೋರು ಮಳೆ ಬಿದ್ದಿತು.
ಯುಗಾದಿ ಹಬ್ಬದ ಅಂಗವಾಗಿ ಪೂಜೆ ಸಲ್ಲಿಸಲು ದೇಗುಲಗಳಿಗೆ ತೆರಳಿದ್ದ ಭಕ್ತರು ಪರದಾಡುವಂತಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.