ADVERTISEMENT

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2013, 19:50 IST
Last Updated 16 ಜುಲೈ 2013, 19:50 IST

ಬೆಂಗಳೂರು: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘವು ನಗರದಲ್ಲಿ ನಡೆಸುತ್ತಿರುವ ಉಚಿತ ವಿದ್ಯಾರ್ಥಿನಿಲಯಕ್ಕೆ ಆಹ್ವಾನಿಸಿದ್ದ ಅರ್ಜಿಯ ದಿನಾಂಕವನ್ನು ಜುಲೈ 31ರವರೆಗೆ ವಿಸ್ತರಿಸಿದೆ.

ತಾಂತ್ರಿಕ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಇತ್ಯಾದಿಗಳಲ್ಲಿ ವ್ಯಾಸಂಗ ಮಾಡಲಿರುವ ಈಡಿಗ ಜನಾಂಗದ ಬಡ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಿವರಗಳಿಗೆ : ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘ, ಈಡಿಗ ಭವನ, ನಂ.185, ರಾಜೀವ್ ಗಾಂಧಿ ವೃತ್ತ, ಶೇಷಾದ್ರಿಪುರ. ದೂ- 2356 0574.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.