ADVERTISEMENT

ಅವಕಾಶಗಳನ್ನು ಬಳಸಿಕೊಳ್ಳಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2012, 18:30 IST
Last Updated 8 ಮಾರ್ಚ್ 2012, 18:30 IST

ಬೆಂಗಳೂರು: `ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಯಂತಹ ಹುದ್ದೆಯನ್ನು ನಿರ್ವಹಿಸಿರುವ ಮಹಿಳೆಯರಿಗೆ ಭಾರತ ದೇಶದಲ್ಲಿ ಉತ್ತಮ ಗೌರವ ದೊರೆತಿದ್ದು, ಸಿಗುವ ಅವಕಾಶಗಳನ್ನುಸದುಪಯೋಗಪಡಿಸಿಕೊಳ್ಳಬೇಕು~ ಎಂದು ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೇಳಿದರು.

ಅದಮ್ಯ ಚೇತನ ಸಂಸ್ಥೆಯು ನಗರದಲ್ಲಿ ಈಚೆಗೆ ಆಯೋಜಿಸಿದ್ದ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅತಿಥಿಯಾಗಿ ನಿರ್ಮಲಾ ಅಮರ್‌ನಾಥ್‌ರವರು ಆಗಮಿಸಿದ್ದರು. ಮಹಿಳೆಯರಿಗಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಸ್ತ್ರೀಸಂಘಟನೆಯ ಸದಸ್ಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.