ADVERTISEMENT

ಆಂಬಿಡೆಂಟ್‌ ವಂಚನೆ ಪ್ರಕರಣ: ವಿಶೇಷ ಪ್ರಾಸಿಕ್ಯೂಟರ್ ನೇಮಕ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2018, 19:39 IST
Last Updated 3 ಡಿಸೆಂಬರ್ 2018, 19:39 IST

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಬಿಡೆಂಟ್‌, ಇಂಜಾಸ್‌, ಮಂಜಾರಿಯಾ ಹಾಗೂ ಇತರ ಸಂಸ್ಥೆಗಳ ವಿರುದ್ಧ ದಾಖಲಾಗಿರುವ 21 ಪ್ರಕರಣಗಳಲ್ಲಿ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಹಾಗೂ ಜಗದೀಶ್‌ ಅವರನ್ನು ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಆಗಿ ನೇಮಕ ಮಾಡಲಾಗಿದೆ.

ಇವರು ವಿಚಾರಣಾ ನ್ಯಾಯಾಲಯಗಳಲ್ಲಿ ಸಿಸಿಬಿ ಪರ ವಾದ ಮಂಡಿಸಲಿದ್ದಾರೆ. ಈ ಕುರಿತಂತೆ ಗೃಹ ಇಲಾಖೆ ಸೋಮವಾರ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT