ಬೆಂಗಳೂರು: ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಸೂಚನೆ ಉಲ್ಲಂಘಿಸಿ, ವಿಧಾನಸಭೆ ಸಚಿವಾಲಯದ ಪ್ರಭಾರ ಕಾರ್ಯದರ್ಶಿ ಎಸ್.ಮೂರ್ತಿಯವರಿಗೆ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.
ಬಡ್ತಿಯಲ್ಲಿ ಮೀಸಲಾತಿ ವಿಷಯ ಸುಪ್ರೀಂಕೋರ್ಟ್ನಲ್ಲಿ ಇತ್ಯರ್ಥ ಆಗುವವರೆಗೆ ಬಡ್ತಿ ನೀಡಬಾರದು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಸೂಚಿಸಿತ್ತು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.