ADVERTISEMENT

ಆಹಾರ ಭದ್ರತಾ ಮಸೂದೆ: ಅಕ್ಟೋಬರ್ 23ಕ್ಕೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2011, 19:30 IST
Last Updated 24 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲು ನಿರ್ಧರಿಸಿರುವ `ಆಹಾರ ಭದ್ರತಾ ಮಸೂದೆಯ ಕರಡು~ ಅವೈಜ್ಞಾನಿಕವಾಗಿದೆ ಎಂದು ಆಹಾರದ ಹಕ್ಕಿಗಾಗಿ ಆಂದೋಲನ ಸಂಘಟನೆಯು ಖಂಡಿಸಿದೆ. 

  ಮಸೂದೆ ಜಾರಿ ವಿರೋಧಿಸಿ ಇದೇ 23 ರಂದು ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಆಹಾರ ಮತ್ತು ನಾಗರಿಕ ಸರಬರಾಜು ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆಯ ರಾಜ್ಯ ಘಟಕದ ಸಂಚಾಲಕಿ ಕೆ.ಸುಧಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.