ADVERTISEMENT

ಇಂದು ಜೆಡಿಎಸ್ ಸಮಾವೇಶ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2018, 20:18 IST
Last Updated 11 ಏಪ್ರಿಲ್ 2018, 20:18 IST

ಬೆಂಗಳೂರು: ಯಶವಂತಪುರ ವಿದಾನಸಭಾ ಕ್ಷೇತ್ರದ ಕಗ್ಗಲೀಪುರದಲ್ಲಿ ಕೆಂಗೇರಿ ಮತ್ತು ಉತ್ತರಹಳ್ಳಿ ಹೋಬಳಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಇದೇ 12ರಂದು ನಡೆಯಲಿದೆ.

ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಅಧ್ಯಕ್ಷ ಟಿ.ಎನ್‌.ಜವರಾಯಿ ಗೌಡ, ‘ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಸಮಾವೇಶ ಉದ್ಘಾಟಿಸಲಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುತ್ತಾರೆ. ಮುಖ್ಯ ಅತಿಥಿಗಳಾಗಿ ಕಾರ್ಯಾಧ್ಯಕ್ಷ ಪಿ.ಜಿ.ಆರ್‌.ಸಿಂಧ್ಯ, ಎಚ್.ವಿಶ್ವನಾಥ್, ಬಿ.ಕೆ.ಅಲ್ತಾಫ್ ಇರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT