ADVERTISEMENT

ಉಚಿತ ಕಣ್ಣು ಪರೀಕ್ಷೆ ಮತ್ತು ಪೊರೆ ಶಸ್ತ್ರ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2012, 22:00 IST
Last Updated 8 ಡಿಸೆಂಬರ್ 2012, 22:00 IST

ಬೆಂಗಳೂರು: ಉದಯಭಾನು ಕಲಾಸಂಘವು (ಡಿ.9) ಭಾನುವಾರ ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ವರೆಗೆ ಅಶಕ್ತರು, ಅವಕಾಶವಂಚಿತರು ಹಾಗೂ ಕೊಳಚೆ ಪ್ರದೇಶದ ಜನರಿಗೆ ಉಚಿತ ಕಣ್ಣು ಪರೀಕ್ಷೆ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಹಾಗೂ ಉಚಿತ ದಂತ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿದೆ.

ವಿಳಾಸ: ಉದಯಭಾನು ಕಲಾಸಂಘ, ಗವಿಪುರ ಸಾಲು ಛತ್ರಗಳ ಎದುರು, ರಾಮಕೃಷ್ಣಮಠ ಬಡಾವಣೆ, ಕೆಂಪೇಗೌಡನಗರ. ಮಾಹಿತಿಗೆ ದೂ: 26609343.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.