
ಪ್ರಜಾವಾಣಿ ವಾರ್ತೆಬೆಂಗಳೂರು: ದಕ್ಷಿಣ ಭಾರತ ಮಾನವ ಹಕ್ಕುಗಳ ಶಿಕ್ಷಣ ಮತ್ತು ಮೇಲ್ವಿಚಾರಣೆ ಸಂಸ್ಥೆಯು ಮಾನವ ಹಕ್ಕು ಉಲ್ಲಂಘನೆಯಿಂದ ದಮನಕ್ಕೊಳಗಾದವರಿಗೆ ನೀಡುವ ಉಚಿತ ಸಮಾಲೋಚನೆ ಮತ್ತು ಕಾನೂನು ಮಾರ್ಗದರ್ಶನದ ಅವಧಿಯನ್ನು ವಿಸ್ತರಿಸಿದೆ.
ಸೋಮವಾರದಿಂದ ಶುಕ್ರವಾರದವರೆಗೆ ಮಧ್ಯಾಹ್ನ 3.30 ರಿಂದ ಸಂಜೆ 5.30ರ ವರೆಗೆ ಸಮಾಲೋಚನೆ ನಡೆಯಲಿದೆ. ಸಾರ್ವಜನಿಕರು ಸಂಪರ್ಕಿಸಲು ದೂರವಾಣಿ ಸಂಖ್ಯೆಗಳು: 25804072 ಮತ್ತು 9449816942.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.