ಬೆಂಗಳೂರು: ರಾಜ್ಯದ ಹಳೇ ಮೈಸೂರು ಭಾಗ, ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ವಾಸಿಸುತ್ತಿರುವ ಉಪ್ಪಾರ ಜನಾಂಗದವರು 2012 ರ ಜಾತಿಗಣತಿ ಸಂದರ್ಭದಲ್ಲಿ ಉಪ್ಪಾರ ಎಂದು ನಮೂದಿಸುವಂತೆ ಕರ್ನಾಟಕ ಉಪ್ಪಾರ ರಾಜ್ಯ ಸಂಘವು ತಮ್ಮ ಸಮಾಜ ಬಂಧುಗಳಲ್ಲಿ ಮನವಿ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.