ADVERTISEMENT

ಉಪ್ಪಾರ ಎಂದೇ ನಮೂದಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 6 ಜನವರಿ 2012, 19:30 IST
Last Updated 6 ಜನವರಿ 2012, 19:30 IST

ಬೆಂಗಳೂರು: ರಾಜ್ಯದ ಹಳೇ ಮೈಸೂರು ಭಾಗ, ಉತ್ತರ ಕರ್ನಾಟಕ,  ಹೈದ್ರಾಬಾದ್ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ವಾಸಿಸುತ್ತಿರುವ ಉಪ್ಪಾರ ಜನಾಂಗದವರು 2012 ರ ಜಾತಿಗಣತಿ ಸಂದರ್ಭದಲ್ಲಿ ಉಪ್ಪಾರ ಎಂದು ನಮೂದಿಸುವಂತೆ  ಕರ್ನಾಟಕ ಉಪ್ಪಾರ ರಾಜ್ಯ ಸಂಘವು ತಮ್ಮ ಸಮಾಜ ಬಂಧುಗಳಲ್ಲಿ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.