ADVERTISEMENT

ಎಂಜಿನಿಯರಿಂಗ್ ಪದವಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2011, 19:30 IST
Last Updated 21 ಅಕ್ಟೋಬರ್ 2011, 19:30 IST

ಬೆಂಗಳೂರು: `ಮೌಲ್ಯಾಧಾರಿತ ಶಿಕ್ಷ ಣಕ್ಕೆ ಒತ್ತು ನೀಡದಿದ್ದರೆ ದೇಶಕ್ಕೆ ಭವಿಷ್ಯವಿಲ್ಲ~ ಎಂದು ದೆಹಲಿ ವೆುಟ್ರೊ ರೈಲು ನಿಗಮದ ಎಂ.ಡಿ ಡಾ.ಇ.ಶ್ರೀಧರನ್ ಗುರುವಾರ ಅಭಿಪ್ರಾಯಪಟ್ಟರು.

ಎಂ.ಎಸ್. ರಾಮಯ್ಯ ಎಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭದಲ್ಲಿ  ಅವರು ಘಟಿಕೋತ್ಸವ ಭಾಷಣ ಮಾಡಿದರು. ಎಂ.ಎಸ್. ರಾಮಯ್ಯ ತಾಂತ್ರಿಕ ಕಾಲೇಜಿನ ಅಧ್ಯಕ್ಷ ಡಾ.ಎಂ.ಆರ್. ಜಯರಾಂ, ಉಪಾಧ್ಯಕ್ಷ ಎಂ.ಆರ್. ಸೀತಾರಾಂ, ಗೋಕುಲ ಶಿಕ್ಷಣ ಪ್ರತಿಷ್ಠಾನದ ಸಿಇಓ ಎಸ್.ಎಂ. ಆಚಾರ್ಯ, ಸಲಹೆಗಾರ ಡಾ.ಕೆ. ರಜನಿಕಾಂತ್, ಕಾಲೇಜಿನ ಪ್ರಿನ್ಸಿಪಾಲ್ ಡಾ.ಕೆ. ರಾಜಾನಂದಮ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.