ಬೆಂಗಳೂರು: ರಾಗೀಗುಡ್ಡ ಪ್ರಸನ್ನ ಆಂಜನೇಯ ಸ್ವಾಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಉಚಿತ ಮಾರ್ಗದರ್ಶನ ತರಗತಿಗಳನ್ನು ಆಯೋಜಿಸಲಾಗಿದೆ.
ತರಗತಿಗಳು ಆಗಸ್ಟ್ 18ರಿಂದ ಆರಂಭವಾಗಲಿವೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ವಿಳಾಸ: ರಾಗೀಗುಡ್ಡ ಪ್ರಸನ್ನ ಆಂಜನೇಯ ಸ್ವಾಮಿ ಚಾರಿಟಬಲ್ ಟ್ರಸ್, ಜಯನಗರ 9ನೇ ಹಂತ. ಹೆಚ್ಚಿನ ಮಾಹಿತಿಗೆ: 2659 4244. ಇಮೇಲ್: rag-iguddavk@gmail.com
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.