ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಸರ್ಕಾರಿ ನೌಕರರ ಪಾಲಿಗೆ ಮಾರಕವಾಗಿದೆ. ಈ ಕಾಯ್ದೆ ಜಾರಿಯಿಂದ ನೌಕರರಿಗೆ ಗಲ್ಲಿಗೇರಿಸಿದ ರೀತಿ ಶಿಕ್ಷೆ ವಿಧಿಸಿದಂತಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆತಂಕ ವ್ಯಕ್ತಪಡಿಸಿದರು.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉತ್ತರ ಕರ್ನಾಟಕ ನೌಕರರ ಕ್ಷೇಮಾಭಿವೃದ್ದಿ ಸಂಘದ ಉದ್ಘಾಟನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.