ಬೆಂಗಳೂರು: ನಗರ ಒಕ್ಕಲಿಗರ ಭವನದ 2 ನೇ ಮತ್ತು 3 ನೇ ಮಹಡಿಯಲ್ಲಿದ್ದ ಅಬಕಾರಿ ಆಯುಕ್ತರ ಕೇಂದ್ರ ಕಚೇರಿಯು ಶಾಂತಿನಗರ ಬಿಎಂಟಿಸಿ ಟಿಟಿಎಂಸಿ ಕಟ್ಟಡಕ್ಕೆ ಸ್ಥಳಾಂತರವಾಗಿದೆ ಎಂದು ಪ್ರಕಟಣೆಯು ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.