ADVERTISEMENT

ಕೀನ್ಯಾ: ಬಿಡದಿ ವ್ಯಕ್ತಿ ಬಲಿ?

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2013, 20:12 IST
Last Updated 23 ಸೆಪ್ಟೆಂಬರ್ 2013, 20:12 IST

ಬೆಂಗಳೂರು: ಕೀನ್ಯಾದ ನೈರೋಬಿಯ ಶಾಪಿಂಗ್ ಮಾಲ್‌ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ರಾಮನಗರ ಜಿಲ್ಲೆ ಬಿಡದಿಯ ಉದ್ಯಮಿ ಸುದರ್ಶನ್ ಎಂಬುವವರು ಮೃತಪಟ್ಟಿ ದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ವರದಿ ದೃಢಪಟ್ಟಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.