ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ(ಕೆ.ಎಸ್.ಆರ್.ಟಿ.ಸಿ) ‘ಅಂತರರಾಷ್ಟ್ರೀಯ ಸಾರಿಗೆ ಯೂನಿಯನ್ ಬಸ್ ಎಕ್ಸಲೆನ್ಸ್ ಪ್ರಶಸ್ತಿ’ ದೊರೆತಿದೆ.
ಪ್ರಯಾಣಿಕರಿಗೆ ಒದಗಿಸಿರುವ ಹೊಸ ಹೊಸ ಯೋಜನೆಗಳನ್ನು ಆಧರಿಸಿ ಅಂತರರಾಷ್ಟ್ರೀಯ ರಸ್ತೆ ಸಾರಿಗೆ ಸಂಘ(ಐಆರ್ಯು) ಈ ಪ್ರಶಸ್ತಿ ನೀಡಿದೆ ಕೆ.ಎಸ್.ಆರ್.ಟಿ.ಸಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.