ADVERTISEMENT

ಕೊಲೆ ಬೆದರಿಕೆ ಆರೋಪ: ಪಾಲಿಕೆ ಸದಸ್ಯ ಪರಾರಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2012, 19:30 IST
Last Updated 12 ಏಪ್ರಿಲ್ 2012, 19:30 IST

ಬೆಂಗಳೂರು: ಕಟ್ಟಡ ನಿರ್ಮಾಣಕ್ಕೆ ಅಡ್ಡಿಪಡಿಸಿದ ಹಾಗೂ ಕೊಲೆ ಬೆದರಿಕೆಯ ಆರೋಪ ಎದುರಿಸುತ್ತಿರುವ ಶಾಂತಲಾನಗರ ವಾರ್ಡ್‌ನ ಬಿಬಿಎಂಪಿ ಸದಸ್ಯ ಶಿವುಕುಮಾರ್ ಗುರುವಾರ ಪರಾರಿ ಆಗಿದ್ದಾರೆ.

ವಿಠಲ್‌ಮಲ್ಯ ರಸ್ತೆಯಲ್ಲಿ ಹೋಟೆಲ್‌ವೊಂದರ ಕಟ್ಟಡ ನಿರ್ಮಾಣ ನಡೆಸುತ್ತಿರುವ ಆದಿತ್ಯ ರಹೇಜಾ ಎಂಬುವರು ಶಿವಕುಮಾರ್ ವಿರುದ್ಧ ಕಟ್ಟಡ ನಿರ್ಮಾಣಕ್ಕೆ ಅಡ್ಡಿ ಹಾಗೂ ಕೊಲೆ ಬೆದರಿಕೆ ಸಂಬಂಧ ಕಬ್ಬನ್‌ಪಾರ್ಕ್ ಪೊಲೀಸ್‌ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.