ADVERTISEMENT

ಗಮನಸೆಳೆದ ವಾಟರ್ ಎಕ್ಸ್‌ಪೋ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2019, 18:56 IST
Last Updated 7 ಫೆಬ್ರುವರಿ 2019, 18:56 IST
ನೀರಿನ ಶೇಖರಣೆ ಹಾಗೂ ಸಂಸ್ಕರಣೆಯ ಕುರಿತು ಪ್ರದರ್ಶನದಲ್ಲಿ ಸಾರ್ವಜನಿಕರು ಮಾಹಿತಿ ಪಡೆದರು
ನೀರಿನ ಶೇಖರಣೆ ಹಾಗೂ ಸಂಸ್ಕರಣೆಯ ಕುರಿತು ಪ್ರದರ್ಶನದಲ್ಲಿ ಸಾರ್ವಜನಿಕರು ಮಾಹಿತಿ ಪಡೆದರು   

ಬೆಂಗಳೂರು:ಕಲುಷಿತ ನೀರಿನ ಸಂಸ್ಕರಣೆ ಹಾಗೂ ಮರುಬಳಕೆ ಕುರಿತು ಸಾರ್ವಜನಿಕರು ಹಾಗೂ ಉದ್ದಿಮೆದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಾಟರ್ ಇಂಡಿಯಾ ಕಂಪನಿ ನಗರದಲ್ಲಿ ವಾಟರ್ ಎಕ್ಸ್‌ಪೋ–2019 ಪ್ರದರ್ಶನವನ್ನು ಹಮ್ಮಿಕೊಂಡಿದೆ.

ಮಾನ್ಯತಾ ಟೆಕ್ ಪಾರ್ಕ್ ಬಳಿಯ ಮ್ಯಾನ್‌ಫೋ ಕನ್ವೆನ್‌ಷನ್‌ ಸೆಂಟರ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಗ್ರಾಹಕರೇ ಗುರುವಾರ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನ, ನೀರು ಸಂಸ್ಕರಣೆಯ ಹೊಸ ತಂತ್ರಜ್ಞಾನಗಳ ಬಗೆಗೆ ತಿಳಿದುಕೊಂಡರು. ಪ್ರದರ್ಶನ ಶನಿವಾರದವರೆಗೆ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.