ADVERTISEMENT

ಚುನಾವಣೆಗೆ ಹುಚ್ಚ ವೆಂಕಟ್ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2018, 11:19 IST
Last Updated 7 ಏಪ್ರಿಲ್ 2018, 11:19 IST
ಚುನಾವಣೆಗೆ ಹುಚ್ಚ ವೆಂಕಟ್ ಸ್ಪರ್ಧೆ
ಚುನಾವಣೆಗೆ ಹುಚ್ಚ ವೆಂಕಟ್ ಸ್ಪರ್ಧೆ   

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಹುಚ್ಚ ವೆಂಕಟ್ ನಿರ್ಧರಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೆಂಕಟ, ಪಕ್ಷದಿಂದ ನಿಲ್ಲಬೇಕೋ ಅಥವಾ ಪಕ್ಷೇತರನಾಗಿ ನಿಲ್ಲಬೇಕೋ ಎಂಬುದನ್ನು ಐದು ದಿನಗಳಲ್ಲಿ ತೀರ್ಮಾನಿಸಲಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT