ADVERTISEMENT

ಜೆಡಿಎಸ್ ವಕ್ತಾರ ಹುದ್ದೆಯಿಂದ ವಜಾ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2013, 19:10 IST
Last Updated 5 ಏಪ್ರಿಲ್ 2013, 19:10 IST

ಬೆಂಗಳೂರು: ಕೆ.ಎಚ್.ಕುಮಾರ್ ಅವರನ್ನು ಜೆಡಿಎಸ್ ವಕ್ತಾರ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಏ.1ರಂದು ಕುಮಾರ್ ಅವರನ್ನು ವಕ್ತಾರರನ್ನಾಗಿ ನೇಮಕ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.