ರಾಜರಾಜೇಶ್ವರಿ: ರಾಜರಾಜೇಶ್ವರಿನ ದೇವಾಲಯಗಳು ನೆಮ್ಮದಿ ಹಾಗೂ ಶಾಂತಿಯನ್ನು ಪಸರಿಸುವ ಅತ್ಯುತ್ತಮ ಸ್ಥಳಗಳು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.
ಬೆಂಗಳೂರು ದಕ್ಷಿಣ ತಾಲ್ಲೂಕು ಎಚ್.ಗೊಲ್ಲಹಳ್ಳಿಯಲ್ಲಿ ಸಾದೇವಮ್ಮ (ಲಕ್ಷ್ಮೀದೇವಿ) ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಹಣವಿದ್ದ ಮಾತ್ರಕ್ಕೆ ನೆಮ್ಮದಿ ಬರುವುದಿಲ್ಲ. ಪ್ರೀತಿ, ವಿಶ್ವಾಸ ಹಾಗೂ ಧ್ಯಾನಸ್ಥ ಸ್ಥಿತಿಯಿಂದ ನಿರುಮ್ಮಳತೆ ಪಡೆಯಬಹುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.