ಬೆಂಗಳೂರು: ‘ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೆ.ಜೆ. ಜಾರ್ಜ್ ಅವರಿಂದ ನನಗೆ ಅನ್ಯಾಯವಾಗಿದೆ. ನನ್ನ ಸಾವಿಗೆ ಅವರೇ ಕಾರಣ’ ಎಂದು ಆರೋಪಿಸಿ ರೌಡಿಶೀಟರ್ ನಾಗ ವಿಷ ಕುಡಿದಿರುವ ಘಟನೆ ಪ್ರೆಸ್ಕ್ಲಬ್ನಲ್ಲಿ ನಡೆದಿದೆ.
ಮುಂಬರುವ ಚುನಾವಣೆಯಲ್ಲಿ ಈ ಇಬ್ಬರು ನಾಯಕರಿಗೆ ಮತ ಹಾಕದಂತೆ ಸಾರ್ವಜನಿಕರಲ್ಲಿ ರೌಡಿಶೀಟರ್ ನಾಗ ಮನವಿ ಮಾಡಿದರು.
ಸದ್ಯ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನಷ್ಟು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.