ADVERTISEMENT

ನಿರ್ಬಂಧ ಹೇರಲು ಕಾನೂನು ಎಲ್ಲಿದೆ–ಹೈಕೋರ್ಟ್‌ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2017, 19:30 IST
Last Updated 25 ಅಕ್ಟೋಬರ್ 2017, 19:30 IST

ಬೆಂಗಳೂರು: ‘ವಿಧಾನಸೌಧ ವಜ್ರಮಹೋತ್ಸವ ಮಾದರಿಯ ಸರ್ಕಾರಿ ಕಾರ್ಯಕ್ರಮಗಳಿಗೆ ಸಾರ್ವಜನಿಕರ ತೆರಿಗೆ ಹಣ ವ್ಯಯಿಸಲು ನಿರ್ಬಂಧ ಹೇರುವಂತಹ ಕಾನೂನು ಎಲ್ಲಿದೆ’ ಎಂದು ಹೈಕೋರ್ಟ್ ಪ್ರಶ್ನಿಸಿದೆ.

ವಜ್ರಮಹೋತ್ಸವ ಆಚರಣೆ ತಡೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT