
ಪ್ರಜಾವಾಣಿ ವಾರ್ತೆಬೆಂಗಳೂರು: ಹಾರೋಹಳ್ಳಿ ಮತ್ತು ತಾತಗುಣಿ ನೀರು ಪೂರೈಕೆ ಕೇಂದ್ರಗಳಲ್ಲಿ ಉಂಟಾಗಿರುವ ವಿದ್ಯುತ್ ವ್ಯತ್ಯಯ ಸಮಸ್ಯೆಯಿಂದಾಗಿ ಸೋಮವಾರ ನಗರದ ಕೆಲವು ಭಾಗಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಜಲಮಂಡಳಿಯ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.