ವರ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ನಡೆದ ಭಾರತ ನಿರ್ಮಾಣ ಪಾದಯಾತ್ರೆಗೆ ಕೆಪಿಸಿಸಿ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ದೊಡ್ಡಕನ್ನಲ್ಲಿ ಗ್ರಾಮದಲ್ಲಿ ಚಾಲನೆ ನೀಡಿದರು. ಬಿಬಿಎಂಪಿ ಸದಸ್ಯರಾದ ಉದಯಕುಮಾರ್, ಶ್ರೀನಿವಾಸ್, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ರಾಮಕೃಷ್ಣ, ಕಾಂಗ್ರೆಸ್ ಮುಖಂಡರಾದ ಜಗದೀಶ ರೆಡ್ಡಿ ಚಿತ್ರದಲ್ಲಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.