ADVERTISEMENT

ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 30 ಜುಲೈ 2016, 19:38 IST
Last Updated 30 ಜುಲೈ 2016, 19:38 IST
ಭಾರತೀಯ ಗಣಿ  ಎಂಜಿನಿಯರ್‌ಗಳ ಸಂಘಟನೆಯ ಆಶ್ರಯದಲ್ಲಿ ಶನಿವಾರ ಖನಿಜ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಂಎಸ್‌ಪಿಎಲ್‌ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕ ಮೆಡಾ  ವೆಂಕಟಯ್ಯ ಅವರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ನಿಲಯ ಮಿತಾಶ್ ಅವರು ಜೀವಮಾನದ ಸಾಧನೆಯ ಪ್ರಶಸ್ತಿ ಪ್ರದಾನ ಮಾಡಿದರು. ಭಾರತೀಯ ಗಣಿ ಇಲಾಖೆಯ ನಿಯಂತ್ರಕ ಎಸ್‌.ತಿಯು, ಸಂಘಟನೆಯ ಬೆಂಗಳೂರು ವಿಭಾಗದ ಅಧ್ಯಕ್ಷ ಆರ್‌.ಎಚ್‌.ಸಾವ್ಕರ್‌, ಎಂ.ಇ.ಎ.ಐ ಅಧ್ಯಕ್ಷ ಟಿ.ವಿಕ್ಟರ್‌ ಚಿತ್ರದಲ್ಲಿದ್ದಾರೆ   –ಪ್ರಜಾವಾಣಿ ಚಿತ್ರ
ಭಾರತೀಯ ಗಣಿ ಎಂಜಿನಿಯರ್‌ಗಳ ಸಂಘಟನೆಯ ಆಶ್ರಯದಲ್ಲಿ ಶನಿವಾರ ಖನಿಜ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಂಎಸ್‌ಪಿಎಲ್‌ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕ ಮೆಡಾ ವೆಂಕಟಯ್ಯ ಅವರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ನಿಲಯ ಮಿತಾಶ್ ಅವರು ಜೀವಮಾನದ ಸಾಧನೆಯ ಪ್ರಶಸ್ತಿ ಪ್ರದಾನ ಮಾಡಿದರು. ಭಾರತೀಯ ಗಣಿ ಇಲಾಖೆಯ ನಿಯಂತ್ರಕ ಎಸ್‌.ತಿಯು, ಸಂಘಟನೆಯ ಬೆಂಗಳೂರು ವಿಭಾಗದ ಅಧ್ಯಕ್ಷ ಆರ್‌.ಎಚ್‌.ಸಾವ್ಕರ್‌, ಎಂ.ಇ.ಎ.ಐ ಅಧ್ಯಕ್ಷ ಟಿ.ವಿಕ್ಟರ್‌ ಚಿತ್ರದಲ್ಲಿದ್ದಾರೆ –ಪ್ರಜಾವಾಣಿ ಚಿತ್ರ   

.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.