ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್ನ ನೂತನ ಅಧ್ಯಕ್ಷರಾಗಿ `ಡೆಕ್ಕನ್ ಹೆರಾಲ್ಡ್' ಪತ್ರಿಕೆಯ ಹಿರಿಯ ಸಂಪಾದಕ ರಾಮಕೃಷ್ಣ ಉಪಾಧ್ಯ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಕೆ.ಸದಾಶಿವ ಶೆಣೈ ಭಾನುವಾರ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ `ಸುಧಾ' ಸುದ್ದಿ ಸಂಪಾದಕ ಗುಡಿಹಳ್ಳಿ ನಾಗರಾಜ್, ಕಾರ್ಯದರ್ಶಿಯಾಗಿ ಎಚ್.ವಿ. ಕಿರಣ್ ಹಾಗೂ ಖಜಾಂಚಿಯಾಗಿ ದೊಡ್ಡಬೊಮ್ಮಯ್ಯ ಚುನಾಯಿತರಾಗಿದ್ದಾರೆ.
ವ್ಯವಸ್ಥಾಪನಾ ಸಮಿತಿ ಸದಸ್ಯರು: ಎನ್.ಎಸ್. ಸುಭಾಷ್ಚಂದ್ರ, ರಮೇಶ್ ಪಾಳ್ಯ, ಎಸ್.ಶಿವಪ್ರಕಾಶ್, ಕೆ.ಎಸ್. ಸೋಮಶೇಖರ್, ಎನ್. ಎಚ್. ಮೃತ್ಯುಂಜಯ ಮತ್ತು ಜಿ. ಮೋಹನರಾವ್ ಸಾವಂತ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.