ADVERTISEMENT

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2013, 19:39 IST
Last Updated 4 ಸೆಪ್ಟೆಂಬರ್ 2013, 19:39 IST

ಬೆಂಗಳೂರು: `ಸೈಕಲ್ ಪ್ಯೂರ್ ಅಗರಬತ್ತೀಸ್' ಸಂಸ್ಥೆಯು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಗರದ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಈ ತಿಂಗಳ 13 ರಂದು `ಸೈಕಲ್ ಹೆರಿಟೇಜ್ ರಸಪ್ರಶ್ನೆ  ಸ್ಪರ್ಧೆ'ಯನ್ನು ಆಯೋಜಿಸಿದೆ.
ಹೆಸರು ನೋಂದಾಯಿಸಲು ಸೆಪ್ಟೆಂಬರ್ 7 ಕೊನೆಯ ದಿನವಾಗಿದೆ. ಮಾಹಿತಿಗೆ ಮೊಬೈಲ್ ಸಂಖ್ಯೆ ಸಂಪರ್ಕಿಸಿ: 98451 33874.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.