ಬೆಂಗಳೂರು: ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯು ರಾಜಾರಾಮ್ ಮೋಹನ್ ರಾಯ್ ರಸ್ತೆ ಮತ್ತು ರಾಜರಾಜೇಶ್ವರಿನಗರದಲ್ಲಿರುವ ಕಚೇರಿಗಳಲ್ಲಿ ಅ. 10ರಂದು ಭವಿಷ್ಯ ನಿಧಿ ಅದಾಲತ್ ಆಯೋಜಿಸಿದೆ.
ಭವಿಷ್ಯನಿಧಿಗೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ನೇರವಾಗಿ ಸಂಘಟನೆಯ ಅಧಿಕಾರಿಗಳಿಂದ ಉತ್ತರ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 2223 0118 / 2860 3108.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.