ಮಾಗಡಿ:ತಾಲ್ಲೂಕಿನಾದ್ಯಂತ ಶನಿವಾರ ರಾತ್ರಿ ಸಿಡಿಲು ಗುಡುಗು ಸಹಿತ ಮಳೆ ಸುರಿಯಿತು.
ಬಿಸ್ಕೂರು, ಮರೂರು, ಮುತ್ತುಸಾಗರ ಹಾಗೂ ಕಲ್ಲುದೇವನ ಹಳ್ಳಿಯ ಸುತ್ತಮುತ್ತ ಸುರಿದ ಮಳೆಯಿಂದಾಗಿ ತೆಂಗು, ಅಡಿಕೆ, ಬಾಳೆ, ಮಾವಿನ ಮರಗಳು ಮುರಿದು ಬಿದ್ದಿವೆ, ಕಲ್ಲುದೇವನ ಹಳ್ಳಿಯಲ್ಲಿ ಮನೆಯ ಗೋಡೆ ಕುಸಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.