ADVERTISEMENT

ಮಾರ್ಚ್‌ 4ಕ್ಕೆ ನೇಕಾರರ ಜಾಗೃತಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2018, 19:29 IST
Last Updated 27 ಫೆಬ್ರುವರಿ 2018, 19:29 IST

ಬೆಂಗಳೂರು: ಕರ್ನಾಟಕ ರಾಜ್ಯ ನೇಕಾರ ಮಹಾಸಭಾ ವತಿಯಿಂದ ನೇಕಾರರ ಜಾಗೃತಿ ಸಮಾವೇಶ ಹಾಗೂ ಗುರುವಂದನಾ ಕಾರ್ಯಕ್ರಮ ಅರಮನೆ ಮೈದಾನದಲ್ಲಿ ಮಾರ್ಚ್‌ 4ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ಮಹಾಸಭಾದ ಅಧ್ಯಕ್ಷ ಬಿ.ಎಸ್‌.ಸೋಮಶೇಖರ್‌ ತಿಳಿಸಿದರು.

ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಸಮುದಾಯದವರು 60 ಲಕ್ಷದಷ್ಟು ಇದ್ದಾರೆ. ಆದರೆ, ಜನಸಂಖ್ಯೆಗೆ ಅನುಗುಣವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಅವಕಾಶ ಸಿಗುತ್ತಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT