ADVERTISEMENT

ಮುದ್ದಿನಪಾಳ್ಯ: ಉಯ್ಯಾಲೆ ಉತ್ಸವ

​ಪ್ರಜಾವಾಣಿ ವಾರ್ತೆ
Published 6 ಜನವರಿ 2012, 19:30 IST
Last Updated 6 ಜನವರಿ 2012, 19:30 IST

ರಾಜರಾಜೇಶ್ವರಿನಗರ: ವೈಕುಂಠ ಏಕಾದಶಿ ಪ್ರಯುಕ್ತ ಮುದ್ದಿನಪಾಳ್ಯದ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಬೆಳಿಗ್ಗೆ ದೇವರಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ದೇವಸ್ಥಾನ ಟ್ರಸ್ಟ್ ವತಿಯಿಂದ ಲಡ್ಡು ಹಾಗೂ ಪ್ರಸಾದ ವಿತರಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಎಂ.ವಿ.ಜಯಪ್ರಕಾಶ್‌ಬಾಬು, ಪ್ರಧಾನ ಅರ್ಚಕ ಮಧುಸೂಧನಭಟ್ ಟ್ರಸ್ಟಿಗಳಾದ ಎಂ.ವಿ.ವೆಂಕಟೇಶ್, ಕೇಶವ, ಹರ್ಷ, ಪಾಲಿಕೆ ಸದಸ್ಯ ಡಿ.ರಾಜಣ್ಣ ಇತರರು ಇದ್ದರು.

ಕೆಂಗುಂಟೆ: ಇಲ್ಲಿನ ವೆಂಕಟೇಶ್ವರಸ್ವಾಮಿಗೆ ಉಯ್ಯಾಲೆ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮ ಜರುಗಿದವು. ಲಕ್ಷ್ಮೀವೆಂಕಟೇಶ್ವರ ಗುಡಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪಿ.ಕಾಳೇಗೌಡ, ಹನುಮಂತರಾಯಪ್ಪ, ಹನುಮೇಗೌಡ, ಮೋಹನ್ ಕುಮಾರ್, ಎಂ.ಪಿ.ಪದ್ಮನಾಭ ಇತರರು ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.