ADVERTISEMENT

‘ಮೋದಿ ಪಕ್ಷಕ್ಕೆ ಮತ ಹಾಕದಿರಿ’

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2018, 19:30 IST
Last Updated 9 ಏಪ್ರಿಲ್ 2018, 19:30 IST

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಪಕ್ಷಕ್ಕೆ ಮತ ಹಾಕಬಾರದು’ ಎಂದು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಕೆ.ಇ.ಕೃಷ್ಣಮೂರ್ತಿ ಹೇಳಿದರು.

ವೈಟ್‌ಫೀಲ್ಡ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ತಿರುಪತಿ ತಿಮ್ಮಪ್ಪನ ಮಂದಿರದಲ್ಲಿ ಆಂಧ್ರಪ್ರದೇಶದ ಜನರಿಗೆ ನೀಡಿದ್ದ ಭರವಸೆಯನ್ನು ಮೋದಿ ಈಡೇರಿಸಿಲ್ಲ. ಅವರು ತೆಲುಗು ಜನರಿಗೆ ಅನ್ಯಾಯ ಮಾಡಿದ್ದಾರೆ. ಅವರ ಮಾತಿನ ಮೋಡಿಗೆ ಕರ್ನಾಟಕದ ಜನರು ಮರುಳಾಗ
ಬಾರದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT