ದಾವಣಗೆರೆ: ನಗರದಲ್ಲಿ ಜೂನ್ 19ರಂದು ನಡೆಸಲು ನಿರ್ಧರಿಸಿದ್ದ ವೀರಶೈವ ಲಿಂಗಾಯತ ನೌಕರರ 6ನೇ ರಾಜ್ಯ ಮಟ್ಟದ ಸಮ್ಮೇಳನ ಹಾಗೂ ಸಿದ್ಧಗಂಗಾ ಶ್ರೀಗಳ ಗುರುವಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ಎನ್.ಇ. ನಟರಾಜ್ ತಿಳಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಬೇಕಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ರಾಂತಿಗಾಗಿ ಕೇರಳಕ್ಕೆ ಹೋಗಿರುವ ಕಾರಣ ಕಾರ್ಯಕ್ರಮವನ್ನು ಮಂದೂಡಲಾಗಿದೆ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.