ADVERTISEMENT

ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 12 ಮೇ 2018, 19:30 IST
Last Updated 12 ಮೇ 2018, 19:30 IST

ಬೆಂಗಳೂರು: ಕರ್ನಾಟಕ ತಿಗಳರ ಸಾರ್ವಜನಿಕ ವಿದ್ಯಾಭಿವೃದ್ಧಿ ಸಂಘದ ವಿದ್ಯಾರ್ಥಿನಿಲಯದಲ್ಲಿ ವಿದ್ಯಾಭ್ಯಾಸ ಮಾಡ ಬಯಸುವ ತಿಗಳ ಸಮುದಾಯದ(ಅಗ್ನಿವಂಶ ಕ್ಷತ್ರಿಯ) ಮತ್ತು ಇತರೆ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜಾಜಿನಗರದಲ್ಲಿನ ಬಾಲಕರ ವಿದ್ಯಾರ್ಥಿ ನಿಲಯ, ವಿಜಯನಗರದಲ್ಲಿನ‌ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2018–19ನೇ ಸಾಲಿನಲ್ಲಿ ಪದವಿ ಪೂರ್ವ, ಪದವಿ, ವೃತ್ತಿಪರ ಕೋರ್ಸ್‌, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ತರಗತಿಯಲ್ಲಿ ಅಧ್ಯಯನ ಮಾಡುವವರು ಅರ್ಜಿ ಸಲ್ಲಿಸಬಹುದು.

ಆಸಕ್ತರು ಇದೇ 20ರೊಳಗೆ ಅರ್ಜಿ ಪಡೆದು, ಇದೇ 30ರೊಳಗೆ ಸಲ್ಲಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.