
ಪ್ರಜಾವಾಣಿ ವಾರ್ತೆಬೆಂಗಳೂರು: ಬೆಸ್ಕಾಂ ದುರಸ್ತಿ ಕಾರ್ಯಾಚರಣೆ ಹಮ್ಮಿಕೊಂಡಿರುವುದರಿಂದ ಮಾರ್ಚ್ 15 ರಂದು ಬೆಳಿಗ್ಗೆ 10 ರಿಂದ ಸಂಜೆ ಸಂಜೆ 4ರವರೆಗೆ ವಿವಿಧ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬಂಡೆಯನಪಾಳ್ಯ, ಕೆ.ಗೊಲ್ಲಹಳ್ಳಿ, ಕೆಂಚನಪಾಳ್ಯ, ಲಿಂಗಪುರ, ತಿಟ್ಟಹಳ್ಳಿ, ಟಿಪ್ಪೂರುಗಳಲ್ಲಿ ವಿದ್ಯುತ್ ಇರುವುದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.