
ಪ್ರಜಾವಾಣಿ ವಾರ್ತೆಬೆಂಗಳೂರು: ಅಖಿಲ ಭಾರತ ವೀರಶೈವ ಸೇವಾ ಸಭಾ ವತಿಯಿಂದ ರಾಜ್ಯಮಟ್ಟದ ವೀರಶೈವ ಲಿಂಗಾಯತ ಹಾಗೂ ಜಂಗಮ ವಧು-ವರರ ಮತ್ತು ಪಾಲಕರ ಮುಖಾಮುಖಿ ಕಾರ್ಯಕ್ರಮವನ್ನು ಮಾರ್ಚ್ 10 ಮತ್ತು 11 ರಂದು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಭಾದ ರಾಷ್ಟ್ರೀಯ ಅಧ್ಯಕ್ಷ ರವಿ ಹಂದಿಗೋಳ ವಹಿಸಲಿದ್ದಾರೆ.
ಮಾಹಿತಿಗೆ ಶಕುಂತಲಾ ನಂದಿಮಠ ಪ್ರಧಾನ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದು.
ವಿಳಾಸ: ಅಖಿಲ ಭಾರತ ಸೇವಾ ಸಭಾ, ನಂ.1637/ ಎಸ್. ಮರಿಯಪ್ಪ ಕಾಲೇಜು ಎದುರು.
ಮರಿಯಪ್ಪನ ಪಾಳ್ಯ, ರಾಜಾಜಿನಗರ 2 ನೇ ಹಂತ ಅಥವಾ ಮೊಬೈಲ್: 91411 58628 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.