ADVERTISEMENT

ಸಂಚಾರ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2017, 19:30 IST
Last Updated 19 ಅಕ್ಟೋಬರ್ 2017, 19:30 IST

ಬೆಂಗಳೂರು: ಹೊರವರ್ತುಲ ರಸ್ತೆಯ ಹೆಣ್ಣೂರು ಜಂಕ್ಷನ್‌ನಿಂದ ಬೈಯ್ಯಪ್ಪನಹಳ್ಳಿ ಮಾರ್ಗದ ಮುಖ್ಯರಸ್ತೆಯಲ್ಲಿ ನವೆಂಬರ್‌ 6ರವರೆಗೆ ವೈಟ್ ಟಾಪಿಂಗ್‌ ಕಾಮಗಾರಿ ನಡೆಯಲಿದ್ದು ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಈ ಮಾರ್ಗವಾಗಿ ಸಂಚರಿಸುವ ವಾಹನಗಳು ಸರ್ವೀಸ್‌ ರಸ್ತೆಯ ಮೂಲಕ ತೆರಳಬೇಕು ಎಂದು ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT