
ಪ್ರಜಾವಾಣಿ ವಾರ್ತೆಬೆಂಗಳೂರು: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು 2014–15 ನೇ ಶೈಕ್ಷಣಿಕ ಸಾಲಿನ ಜ್ಯೋತಿಷ ಶಾಸ್ತ್ರದ ಸರ್ಟಿಫಿಕೇಟ್ ಕೋರ್ಸ್ ಹಾಗೂ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಿದೆ.
ರಾಜ್ಯದಲ್ಲಿ ಜ್ಯೋತಿಷ ಶಾಸ್ತ್ರದ ಬೋಧನೆ– ಸಂಶೋಧನೆ ನಡೆಸುತ್ತಿರುವ ಸಂಸ್ಥೆಗಳಿಗೆ ಜ್ಯೋತಿಷ ಅಧ್ಯಯನ ಕೇಂದ್ರಗಳೆಂದು ಮಾನ್ಯತೆ ನೀಡಲು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ಮಾರ್ಚ್ 31 ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯು ತಿಳಿಸಿದೆ.
ವಿವರಗಳಿಗೆ ಸಂಪರ್ಕಿಸಿ: ನಿರ್ದೇಶಕರು, ಅಧ್ಯಯನಾಂಗ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಅಥವಾ ವೆಬ್ಸೈಟ್: www.ksu.ac.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.