ADVERTISEMENT

ಸರ್ಕಾರಿ ಕಾರು ಬಳಕೆ: ಜೆಡಿಎಸ್ ದೂರು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 19:30 IST
Last Updated 31 ಮಾರ್ಚ್ 2018, 19:30 IST

ಬೆಂಗಳೂರು: ಚುನಾವಣಾ ನೀತಿ ಸಂಹಿತೆಜಾರಿಯಾದ ಬಳಿಕವೂ ನಿಗಮ–ಮಂಡಳಿಗಳ ಅಧ್ಯಕ್ಷರು, ಸದನ ಸಮಿತಿ ಅಧಿಕಾರಿಗಳು ಸರ್ಕಾರಿ ಕಾರುಗಳನ್ನು ಬಳಸುತ್ತಿದ್ದು, ಕೂಡಲೇ ವಶಕ್ಕೆ ಪಡೆಯಬೇಕು ಎಂದು ವಿಧಾನ ಪರಿಷತ್ತಿನ ಜೆಡಿಎಸ್ ಸದಸ್ಯ ರಮೇಶ್‌ ಬಾಬು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಯಾವುದೇ ಪಕ್ಷ ‘ಕಾಸಿಗಾಗಿ ಸುದ್ದಿ’ ಹೆಸರಿನಲ್ಲಿ ಪ್ರಚಾರಕ್ಕೆ ಮುಂದಾದರೆ ಅದನ್ನು ಚುನಾವಣಾ ವೆಚ್ಚಕ್ಕೆ ಪರಿಗಣಿಸಬೇಕು. ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT