ADVERTISEMENT

ಸಾರಿಗೆ ಅದಾಲತ್

​ಪ್ರಜಾವಾಣಿ ವಾರ್ತೆ
Published 17 ಜನವರಿ 2012, 19:30 IST
Last Updated 17 ಜನವರಿ 2012, 19:30 IST

ಬೆಂಗಳೂರು: ಯಶವಂತಪುರದ ಬಿಬಿಎಂಪಿ  ವಾಣಿಜ್ಯ ಸಂಕೀರ್ಣದಲ್ಲಿರುವ ಬೆಂಗಳೂರು (ಉತ್ತರ) ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಜನವರಿ 25ರಂದು ಮಧ್ಯಾಹ್ನ 3ಕ್ಕೆ ಸಾರಿಗೆ ಅದಾಲತ್ ಏರ್ಪಡಿಸಲಾಗಿದೆ.

ಅದಾಲತ್‌ನಲ್ಲಿ ಸಾರಿಗೆ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಕಚೇರಿಗೆ ಸಂಬಂಧಪಟ್ಟಂತೆ ಸಾರ್ವಜನಿಕರ ಕುಂದುಕೊರತೆ ಸ್ವೀಕರಿಸಿ ಕಾನೂನು ಅಡಿಯಲ್ಲಿ ಪರಿಹಾರ ಸೂಚಿಸಲಾಗುವುದು. ದೂರವಾಣಿ ಸಂಖ್ಯೆ: 2337 6039.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.